ನೋಡಿ: ಮುರ್ಡೇಶ್ವರದಲ್ಲಿ ಗೂಡಂಗಡಿಗಳು, ಮೀನುಗಾರಿಕಾ ದೋಣಿಗಳಿಗೆ ಅಲೆಗಳ ಹೊಡೆತ

Prajavani | ಪ್ರಜಾವಾಣಿ
Prajavani | ಪ್ರಜಾವಾಣಿ
238.5 هزار بار بازدید - 3 سال پیش - Tauktae #Cyclone
Tauktae #Cyclone #Murdeshwara
ಕಾರವಾರ: 'ತೌಕ್ತೆ' ಚಂಡಮಾರುತದ ಅಬ್ಬರವು ಉತ್ತರ ಕನ್ನಡದ ಕರಾವಳಿಯಲ್ಲಿ ಹಲವು ಕಷ್ಟ ನಷ್ಟಗಳನ್ನು ಉಂಟುಮಾಡಿದೆ. ಪ್ರಸಿದ್ಧ ಯಾತ್ರಾ ಸ್ಥಳ ಮತ್ತು ಪ್ರವಾಸಿ ತಾಣವೂ ಆಗಿರುವ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದಲ್ಲಿ ಅರಬ್ಬಿ ಸಮುದ್ರದ ಅಲೆಗಳು ಹಲವು ಗೂಡಂಗಡಿಗಳನ್ನು ಬಾಧಿಸಿವೆ. ದಡದಲ್ಲಿ ನಿಲ್ಲಿಸಿದ್ದ ಗೂಡಂಗಡಿಗಳು ಅಲೆಗಳ ಹೊಡೆತದಿಂದ ನೀರು ಪಾಲಾಗದಂತೆ ತಡೆಯಲು ಅವುಗಳ ಮಾಲೀಕರು ಹರಸಾಹಸ ಪಡಬೇಕಾಯಿತು. ಅಲ್ಲೇ ಸಮೀಪದಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ದೋಣಿಗಳೂ ಅಲೆಗಳ ಹೊಡೆತಕ್ಕೆ ಸಿಲುಕಿದ್ದವು. ಮೀನುಗಾರರು ಅವುಗಳನ್ನು ಮತ್ತಷ್ಟು ಬಿಗಿಯಾಗಿ ಲಂಗರು ಹಾಕಲು ಪರದಾಡುತ್ತಿದ್ದುದು ಕಂಡುಬಂತು.
#Hiriyuru #Covid19 #Music #Prajavani #PrajavaniNews
ಮತ್ತಷ್ಟು ವಿಡಿಯೊಗಳಿಗಾಗಿ: prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
3 سال پیش در تاریخ 1400/02/25 منتشر شده است.
238,515 بـار بازدید شده
... بیشتر