ಬ್ರಹ್ಮಪುತ್ರ ನದಿಯ ವಿಶೇಷತೆ ಏನು ಗೊತ್ತಾ..?Indian Geography : Brahmaputra river system||Classic Education
83.5 هزار بار بازدید -
4 سال پیش
-
ಬ್ರಹ್ಮಪುತ್ರ ನದಿಯ ವಿಶೇಷತೆ ಏನು ಗೊತ್ತಾ..?Indian
ಬ್ರಹ್ಮಪುತ್ರ ನದಿಯ ವಿಶೇಷತೆ ಏನು ಗೊತ್ತಾ..?Indian Geography : Brahmaputra river system||Classic Education
ಭಾರತದಲ್ಲಿ ಇದರ ಹೆಸರು ಬ್ರಹ್ಮಪುತ್ರ. ಮುಂದೆ ಬಾಂಗ್ಲಾದೇಶವನ್ನು ಪ್ರವೇಶಿಸುವ ಈ ಮಹಾನದಿ ಅಲ್ಲಿ ಜಮುನಾ ಎಂಬ ಹೆಸರಿನಿಂದ ಗುರುತಿಸಲ್ಪಡುವುದು. ಬಾಂಗ್ಲಾದೇಶದ ಸರಿಸುಮಾರು ಮಧ್ಯಭಾಗದಲ್ಲಿ ಈ ನದಿಯು ಗಂಗಾ ನದಿಯನ್ನು ( ಬಾಂಗ್ಲಾದೇಶದಲ್ಲಿ ಗಂಗಾ ನದಿಗೆ ಪದ್ಮಾ ಎಂಬ ಹೆಸರು) ಕೂಡಿಕೊಳ್ಳುವುದು. ಈ ಸಂಗಮವು ಆ ಪ್ರದೇಶದಲ್ಲಿ ಭಾರೀ ವಿಸ್ತಾರದ ಮುಖಜಭೂಮಿಯನ್ನು ಸೃಷ್ಟಿಸಿದೆ.
ಸುಮಾರು ೧೮೦೦ ಮೈಲಿ (೨೯೦೦ ಕಿ.ಮೀ.) ಉದ್ದನಾದ ಈ ನದಿಯು ಕೃಷಿ ಮತ್ತು ಒಳನಾಡ ನೌಕಾಯಾನಕ್ಕೆ ಮುಖ್ಯ ಆಧಾರ. ೧೮೮೪ ರವರೆಗೆ ಈ ನದಿಯ ಭಾರತದ ಹೊರಗಿನ ಹರಿವಿನ ಪಾತ್ರವು ತಿಳಿದಿರಲಿಲ್ಲ. ಈ ನದಿಯನ್ನು ಟ್ಸಾಂಗ್ಪೋ-ಬ್ರಹ್ಮಪುತ್ರ ಎಂದು ಸಹ ಕರೆಯಲಾಗುತ್ತದೆ. ಭಾರತ ಮತ್ತು ಬಾಂಗ್ಲಾದೇಶದ ಹೆಚ್ಚಿನ ನದಿಗಳಿಗೆ ಸ್ತ್ರೀ ನಾಮಧೇಯಗಳಿದ್ದರೆ ಈ ನದಿಗೆ ಮಾತ್ರ ಪುರುಷ ನಾಮಧೇಯ. ಸಂಸ್ಕೃತ ಭಾಷೆಯಲ್ಲಿ ಬ್ರಹ್ಮಪುತ್ರ ಎಂದರೆ ಬ್ರಹ್ಮನ ಮಗ.[೧]
ಬ್ರಹ್ಮಪುತ್ರ ನದಿಯ ಹೆಚ್ಚಿನ ಭಾಗದಲ್ಲಿ ನೌಕಾಯಾನ ಸಾಧ್ಯ. ಭಾರತದಲ್ಲಿ ಬ್ರಹ್ಮಪುತ್ರ ಒಂದು ಪವಿತ್ರ ನದಿಯಾಗಿ ಮಾನ್ಯತೆ ಪಡೆದಿದೆ. ಹಿಮಾಲಯದಲ್ಲಿ ಹಿಮ ಕರಗುವ ಕಾಲದಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಭಾರೀ ಪ್ರಮಾಣದ ಪ್ರವಾಹ ಉಂಟಾಗುತ್ತದೆ. ಈ ವಿದ್ಯಮಾನ ಸಾಮಾನ್ಯ. ಅಲ್ಲದೇ ಕೆಲವೊಮ್ಮೆ ಈ ನದಿಯಲ್ಲಿ ಪ್ರಳಯಸದೃಶ ಅಲೆಗಳು ಸಹ ಏಳುವುದುಂಟು. ವಿಶ್ವದ ಕೆಲವೇ ಮಹಾನದಿಗಳಲ್ಲಿ ಇಂತಹ ವಿದ್ಯಮಾನ ಘಟಿಸುತ್ತದೆ.ಈ ನದಿ ಗೆ ದೇಶದ ಅತ್ಯಂತ ಉದ್ದದ ರೈಲು ಮತ್ತು ರಸ್ತೆ ಸೇತುವೆಯನ್ನು ದಿನಾಂಕ ೨೫ ಡಿಸೆಂಬರ್ ೨೦೧೮ ರಂದು ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದರ ಉದ್ದ ೪.೯ ಕಿ.ಮೀ. ಇದರ ವೆಚ್ಚ ೫೯೦೦ ಕೋಟಿ. ಇದನ್ನು ೧೯೯೭ ರಲ್ಲಿ ದೇವೇಗೌಡರು ಪ್ರಧಾನಿ ಆಗಿದ್ದಾಗ ಅಡಿಗಲ್ಲು ಹಾಕಲಾಗಿತ್ತು.
#IAS #MAINS #classic
Join Our Telegram Group:
Classic Education
Dharwad
https://t.me/classiceducationlive
#India
#Kannada
#KPSC
#UPSC
#PSI
#SDA
#KAS
#IAS
#SSB
#RRB
#IBPS
#PSI
#GKquestions
#GKKannada
#KSP
#PC
#PWD
#MCQ
#Banking
#GKtodaykannada
#Gktoday
#GK
#Currentaffairs
#currentaffairskannada
#dailynews
#exams
#questionpaper
#kannada
#karnataka
#bangalore
ಭಾರತದಲ್ಲಿ ಇದರ ಹೆಸರು ಬ್ರಹ್ಮಪುತ್ರ. ಮುಂದೆ ಬಾಂಗ್ಲಾದೇಶವನ್ನು ಪ್ರವೇಶಿಸುವ ಈ ಮಹಾನದಿ ಅಲ್ಲಿ ಜಮುನಾ ಎಂಬ ಹೆಸರಿನಿಂದ ಗುರುತಿಸಲ್ಪಡುವುದು. ಬಾಂಗ್ಲಾದೇಶದ ಸರಿಸುಮಾರು ಮಧ್ಯಭಾಗದಲ್ಲಿ ಈ ನದಿಯು ಗಂಗಾ ನದಿಯನ್ನು ( ಬಾಂಗ್ಲಾದೇಶದಲ್ಲಿ ಗಂಗಾ ನದಿಗೆ ಪದ್ಮಾ ಎಂಬ ಹೆಸರು) ಕೂಡಿಕೊಳ್ಳುವುದು. ಈ ಸಂಗಮವು ಆ ಪ್ರದೇಶದಲ್ಲಿ ಭಾರೀ ವಿಸ್ತಾರದ ಮುಖಜಭೂಮಿಯನ್ನು ಸೃಷ್ಟಿಸಿದೆ.
ಸುಮಾರು ೧೮೦೦ ಮೈಲಿ (೨೯೦೦ ಕಿ.ಮೀ.) ಉದ್ದನಾದ ಈ ನದಿಯು ಕೃಷಿ ಮತ್ತು ಒಳನಾಡ ನೌಕಾಯಾನಕ್ಕೆ ಮುಖ್ಯ ಆಧಾರ. ೧೮೮೪ ರವರೆಗೆ ಈ ನದಿಯ ಭಾರತದ ಹೊರಗಿನ ಹರಿವಿನ ಪಾತ್ರವು ತಿಳಿದಿರಲಿಲ್ಲ. ಈ ನದಿಯನ್ನು ಟ್ಸಾಂಗ್ಪೋ-ಬ್ರಹ್ಮಪುತ್ರ ಎಂದು ಸಹ ಕರೆಯಲಾಗುತ್ತದೆ. ಭಾರತ ಮತ್ತು ಬಾಂಗ್ಲಾದೇಶದ ಹೆಚ್ಚಿನ ನದಿಗಳಿಗೆ ಸ್ತ್ರೀ ನಾಮಧೇಯಗಳಿದ್ದರೆ ಈ ನದಿಗೆ ಮಾತ್ರ ಪುರುಷ ನಾಮಧೇಯ. ಸಂಸ್ಕೃತ ಭಾಷೆಯಲ್ಲಿ ಬ್ರಹ್ಮಪುತ್ರ ಎಂದರೆ ಬ್ರಹ್ಮನ ಮಗ.[೧]
ಬ್ರಹ್ಮಪುತ್ರ ನದಿಯ ಹೆಚ್ಚಿನ ಭಾಗದಲ್ಲಿ ನೌಕಾಯಾನ ಸಾಧ್ಯ. ಭಾರತದಲ್ಲಿ ಬ್ರಹ್ಮಪುತ್ರ ಒಂದು ಪವಿತ್ರ ನದಿಯಾಗಿ ಮಾನ್ಯತೆ ಪಡೆದಿದೆ. ಹಿಮಾಲಯದಲ್ಲಿ ಹಿಮ ಕರಗುವ ಕಾಲದಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಭಾರೀ ಪ್ರಮಾಣದ ಪ್ರವಾಹ ಉಂಟಾಗುತ್ತದೆ. ಈ ವಿದ್ಯಮಾನ ಸಾಮಾನ್ಯ. ಅಲ್ಲದೇ ಕೆಲವೊಮ್ಮೆ ಈ ನದಿಯಲ್ಲಿ ಪ್ರಳಯಸದೃಶ ಅಲೆಗಳು ಸಹ ಏಳುವುದುಂಟು. ವಿಶ್ವದ ಕೆಲವೇ ಮಹಾನದಿಗಳಲ್ಲಿ ಇಂತಹ ವಿದ್ಯಮಾನ ಘಟಿಸುತ್ತದೆ.ಈ ನದಿ ಗೆ ದೇಶದ ಅತ್ಯಂತ ಉದ್ದದ ರೈಲು ಮತ್ತು ರಸ್ತೆ ಸೇತುವೆಯನ್ನು ದಿನಾಂಕ ೨೫ ಡಿಸೆಂಬರ್ ೨೦೧೮ ರಂದು ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದರ ಉದ್ದ ೪.೯ ಕಿ.ಮೀ. ಇದರ ವೆಚ್ಚ ೫೯೦೦ ಕೋಟಿ. ಇದನ್ನು ೧೯೯೭ ರಲ್ಲಿ ದೇವೇಗೌಡರು ಪ್ರಧಾನಿ ಆಗಿದ್ದಾಗ ಅಡಿಗಲ್ಲು ಹಾಕಲಾಗಿತ್ತು.
#IAS #MAINS #classic
Join Our Telegram Group:
Classic Education
Dharwad
https://t.me/classiceducationlive
#India
#Kannada
#KPSC
#UPSC
#PSI
#SDA
#KAS
#IAS
#SSB
#RRB
#IBPS
#PSI
#GKquestions
#GKKannada
#KSP
#PC
#PWD
#MCQ
#Banking
#GKtodaykannada
#Gktoday
#GK
#Currentaffairs
#currentaffairskannada
#dailynews
#exams
#questionpaper
#kannada
#karnataka
#bangalore
4 سال پیش
در تاریخ 1399/09/09 منتشر شده
است.
83,501
بـار بازدید شده